kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

2ನೇ ಅಧ್ಯಾಯ

,
ವಚನ   14

ಆಗ ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: “ಯೆಹೂದ್ಯ ಸ್ವಜನರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ.

Go to Home Page