ಹೀಗಿರುವಲ್ಲಿ ಕ್ರಿಸ್ತಯೇಸುವಿನ ಪುನರುತ್ಥಾನವನ್ನು ಮುಂಚಿತವಾಗಿ ಅರಿತು ಅದರ ವಿಷಯವಾಗಿ ಹೀಗೆಂದು ಪ್ರವಾದನೆ ಮಾಡಿದ: ಆತನನ್ನು ಪಾತಾಳಕ್ಕೆ ದೂಡಲಿಲ್ಲ; ದೇಹ ಕೊಳೆತುಹೋಗಲು ಬಿಡಲಿಲ್ಲ.’