ದೇವಾಲಯದ ಸುಂದರದ್ವಾರದ ಬಳಿ ಕುಳಿತು ಭಿಕ್ಷೆಬೇಡುತ್ತಿದ್ದವನು ಇವನೇ ಎಂದು ಜನರು ಗುರುತು ಹಚ್ಚಿದರು. ಅವನಿಗೆ ಸಂಭವಿಸಿದ್ದನ್ನು ಕಂಡು ಬೆಕ್ಕಸಬೆರಗಾದರು.