ಇಂತಿರಲು ಪ್ರಧಾನಯಾಜಕನೂ ಅವನ ಸಂಗಡವಿದ್ದ ಸ್ಥಳೀಯ ಸದ್ದುಕಾಯರೂ ಪ್ರೇಷಿತರ ಬಗ್ಗೆ ತೀವ್ರ ಅಸೂಯೆಪಟ್ಟು ಅವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಿದರು.