ಸ್ವಲ್ಪಕಾಲಕ್ಕೆ ಹಿಂದೆ ತೈದ ಎಂಬವನಿದ್ದ. ತಾನೊಬ್ಬ ಮಹಾಪುರುಷನು ಎಂದು ಹೇಳಿಕೊಳ್ಳುತ್ತಿದ್ದ. ಸುಮಾರು ನಾನೂರು ಮಂದಿ ಅವನ ಅನುಯಾಯಿಗಳಾದರು. ಅವನ ಕೊಲೆಯಾದದ್ದೇ, ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು. ಅವನ ಪಕ್ಷ ನಿರ್ನಾಮವಾಯಿತು.