ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು.
Go to Home Page