ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.