ಮಾರನೆಯ ದಿನ ಅವರು ಪ್ರಯಾಣ ಮಾಡಿ ಜೊಪ್ಪವನ್ನು ಸಮೀಪಿಸಿದಾಗ ಮಧ್ಯಾಹ್ನ ಸಮಯ. ಆಗತಾನೇ ಪೇತ್ರನು ಪ್ರಾರ್ಥನೆ ಮಾಡಲು ಮಾಳಿಗೆಯ ಮೇಲಕ್ಕೆ ಹೋದನು.