kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

10ನೇ ಅಧ್ಯಾಯ

,
ವಚನ   38

ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.

Go to Home Page