ಪೇತ್ರನು ಸೆರೆಮನೆಯ ಹೊರಕ್ಕೆ ಅವನನ್ನು ಹಿಂಬಾಲಿಸಿ ಹೋದನು. ಅಷ್ಟಾದರೂ ದೂತನು ಮಾಡುತ್ತಿರುವುದು ನಿಜವೆಂದು ಅವನಿಗೆ ಅರಿವಾಗಲಿಲ್ಲ; ತನಗೇನೋ ದರ್ಶನವಾಗುತ್ತಿದೆಯೆಂದೆ ಭಾವಿಸಿದನು.