ಪೇತ್ರನು ನಿಶ್ಯಬ್ದರಾಗಿರುವಂತೆ ಅವರಿಗೆ ಕೈಸನ್ನೆ ಮಾಡಿದನು. ಪ್ರಭು ತನ್ನನ್ನು ಹೇಗೆ ಸೆರೆಮನೆಯಿಂದ ಹೊರಗೆ ಕರೆತಂದರೆಂದು ವಿವರಿಸಿದನು. ಈ ವಿಷಯವನ್ನು ಯಕೋಬನಿಗೂ ಇತರ ಸಹೋದರರಿಗೂ ತಿಳಿಸಲು ಹೇಳಿ ಅಲ್ಲಿಂದ ಹೊರಟು ಬೇರೆ ಸ್ಥಳಕ್ಕೆ ಹೋದನು.