ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.