ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳಿಂದ ವಾಚನವಾದ ನಂತರ ಪ್ರಾರ್ಥನಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಉಪಯುಕ್ತವಾದ ಹಿತೋಕ್ತಿ ಏನಾದರೂ ಇದ್ದರೆ ಉಪದೇಶಮಾಡಿ,” ಎಂದು ಕೇಳಿಕೊಂಡರು.