ಈ ದಾವೀದನ ಸಂತತಿಯಿಂದಲೇ ದೇವರು ತಮ್ಮ ವಾಗ್ದಾನದ ಪ್ರಕಾರ ಇಸ್ರಯೇಲ್ ಜನರಿಗೆ ಒಬ್ಬ ಉದ್ಧಾರಕನನ್ನು ಕಳುಹಿಸಿದರು. ಇವರೇ ಯೇಸುಸ್ವಾಮಿ.