“ಯೇಸುವನ್ನು ಸಮಾಧಿಯಲ್ಲೇ ಕೊಳೆತುಹೋಗಲು ಬಿಡದೆ ಮರಣದಿಂದ ಪುನರುತ್ಥಾನಗೊಳಿಸಿದ ದೇವರು ಹೀಗೆಂದಿದ್ದಾರೆ: ‘ನಾನು ದಾವೀದನಿಗೆ ವಾಗ್ದಾನಮಾಡಿದ ಪವಿತ್ರ ಹಾಗೂ ನಿಶ್ಚಿತ ವರಗಳನ್ನು ನಿಮಗೆ ಕೊಡುತ್ತೇನೆ.’