ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು.