ಆದರೆ, ಭಕ್ತವಿಶ್ವಾಸಿಗಳು ಬಂದು ಅವನ ಸುತ್ತಲೂ ನೆರೆದಿದ್ದಾಗ ಅವನು ಎದ್ದು ಪಟ್ಟಣವನ್ನು ಪ್ರವೇಶಿಸಿದನು. ಮರುದಿನ ಅವನು ಬಾರ್ನಬನ ಸಂಗಡ ದೆರ್ಬೆಗೆ ಹೊರಟುಹೋದನು.