ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು.