ಅವರನ್ನು ಅಲ್ಲಿ ಕಾಣದಿರಲು ಯಾಸೋನನನ್ನೂ ಕೆಲವು ಭಕ್ತವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುತಂದು, “ಎಲ್ಲೆಲ್ಲೂ ಅಲ್ಲೋಲ ಕಲ್ಲೋಲ ಎಬ್ಬಿಸಿದ ಆ ವ್ಯಕ್ತಿಗಳು ಈಗ ನಮ್ಮ ನಗರಕ್ಕೂ ಬಂದಿದ್ದಾರೆ.