ಕೂಡಲೇ ಭಕ್ತವಿಶ್ವಾಸಿಗಳು ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೇಯ ಬೆರೋಯದಲ್ಲೇ ಉಳಿದುಕೊಂಡರು.