ಅಲ್ಲಿಯ ಭಕ್ತಾದಿಗಳನ್ನು ಗುರುತುಹಚ್ಚಿ ಒಂದು ವಾರ ಅವರೊಂದಿಗೆ ಇದ್ದೆವು. ಇವರು ಪವಿತ್ರಾತ್ಮಪ್ರೇರಣೆಯಿಂದ ಜೆರುಸಲೇಮಿಗೆ ಹೋಗಬಾರದೆಂದು ಪೌಲನಿಗೆ ತಿಳಿಸಿದರು.