ಆಗ ಅವನು, ‘ನಮ್ಮ ಪೂರ್ವಜರ ದೇವರು ತಮ್ಮ ಚಿತ್ತವನ್ನು ನೀನು ಅರಿಯಬೇಕೆಂದು, ತಮ್ಮ ಸತ್ಯಸ್ವರೂಪಿಯನ್ನು ನೀನು ನೋಡಬೇಕೆಂದು, ತಮ್ಮ ಕಂಠಸ್ವರವನ್ನು ನೀನು ಕೇಳಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ.