ಆಗ ಪ್ರಭುವೇ ನನಗೆ ದರ್ಶನವಿತ್ತು, ‘ತಡಮಾಡದೆ ನೀನು ಜೆರುಸಲೇಮಿನಿಂದ ಹೊರಟುಹೋಗು. ನನ್ನ ಬಗ್ಗೆ ನೀನು ಕೊಡುವ ಸಾಕ್ಷಿಯನ್ನು ಇಲ್ಲಿಯ ಜನರು ಸ್ವೀಕರಿಸುವುದಿಲ್ಲ,’ ಎಂದರು.