“ಅಗ್ರಿಪ್ಪ ರಾಜರೇ, ಯೆಹೂದ್ಯರು ನನ್ನ ಮೇಲೆ ಹೊರಿಸಿರುವ ಎಲ್ಲಾ ಆಪಾದನೆಗಳಿಗೆ ಇಂದು ತಮ್ಮ ಮುಂದೆ ಪ್ರತಿವಾದಮಾಡುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯವೆಂದೇ ಎಣಿಸುತ್ತೇನೆ.