ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.
Go to Home Page