kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

26ನೇ ಅಧ್ಯಾಯ

,
ವಚನ   20

ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.

Go to Home Page