ಅಲ್ಲಿಯ ನಿವಾಸಿಗಳು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆ ಹೊಯ್ದು ಚಳಿಯಾಗುತ್ತಿದ್ದುದರಿಂದ ಅವರು ಬೆಂಕಿಮಾಡಿ ನಮ್ಮೆಲ್ಲರನ್ನು ಬರಮಾಡಿಕೊಂಡರು.