ಹೀಗೆ ಅವರು ತಮ್ಮತಮ್ಮೊಳಗೆ ಭಿನ್ನಾಭಿಪ್ರಾಯವುಳ್ಳವರಾಗಿ ಅಲ್ಲಿಂದ ಹೊರಟುಹೋಗಲಾರಂಭಿಸಿದರು. ಆಗ ಪೌಲನು ಹೀಗೆಂದನು : “ಪವಿತ್ರಾತ್ಮ ಅವರು ಯೆಶಾಯ ಪ್ರವಾದಿಯ ಮುಖಾಂತರ ನಿಮ್ಮ ಪೂರ್ವಜರಿಗೆ ಎಷ್ಟೊಂದು ವಿಹಿತವಾಗಿ ಹೇಳಿದ್ದಾರೆ: