ಎಂದಿಗೂ ಇಲ್ಲ. ಮಾನವರೆಲ್ಲರು ಸುಳ್ಳುಗಾರರಾದರೂ ದೇವರು ಮಾತ್ರ ಸತ್ಯವಂತರೇ ಸರಿ. ಪವಿತ್ರಗ್ರಂಥದಲ್ಲಿ ಹೀಗೆಂದು ಬರೆದಿದೆ: “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.”