ದೇವರ ವಿಷಯದಲ್ಲಿಯೂ ಅಂತೆಯೇ. ದೇವರು ತಮ್ಮ ಕೋಪಾಗ್ನಿಯನ್ನು ಪ್ರದರ್ಶಿಸಿ, ತಮ್ಮ ಶಕ್ತಿಯನ್ನು ಪ್ರಕಟಿಸಲು ಬಯಸಿದರು. ಹಾಗೆಮಾಡದೆ ವಿಕೋಪಕ್ಕೂ ವಿನಾಶಕ್ಕೂ ಮಾಡಲಾಗಿದ್ದ ಕುಡಿಕೆಯನ್ನು ಹೋಲುವವರನ್ನು ಅತ್ಯಂತ ಸಹನೆಯಿಂದ ಸೈರಿಸಿಕೊಂಡರಾದರೆ, ಯಾರು ಏನನ್ನು ತಾನೇ ಹೇಳಲಾದೀತು?