ಅವರು ಆಯ್ಕೆಯಾದುದು ತಮ್ಮ ಸತ್ಕಾರ್ಯಗಳ ಆಧಾರದಿಂದಲ್ಲ, ದೈವಾನುಗ್ರಹದಿಂದಲೇ. ಇಲ್ಲದಿದ್ದರೆ, ದೈವಾನುಗ್ರಹ ನಿಜವಾಗಿ ದೈವಾನುಗ್ರಹ ಎನಿಸಿಕೊಳ್ಳುತ್ತಿರಲಿಲ್ಲ.