ನಿಮ್ಮನ್ನು ಬಂಧಿಸಲು ಅಲ್ಲ, ಬೆಂಬಲಿಸಲು ಇದನ್ನು ಹೇಳುತ್ತಿದ್ದೇನೆ. ನೀವು ಸಜ್ಜನರಾಗಿ ನಡೆದುಕೊಂಡು, ಭಿನ್ನಭಾವವಿಲ್ಲದೆ ಪ್ರಭುವಿನ ಪಾದಸೇವೆ ಮಾಡಬೇಕೆಂಬುದೇ ನನ್ನ ಆಶೆ.