ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.