ಪವಿತ್ರಗ್ರಂಥದಲ್ಲಿ ಇಂತಿದೆ: ಅನ್ಯಭಾಷೆಯವರ ಮುಖಾಂತರ ಅನ್ಯದೇಶೀಯರ ಬಾಯ ಮುಖಾಂತರ ನಾನೆನ್ನ ಜನರೊಡನೆ ಮಾತಾಡಿದಾಗಲೂ ಎನ್ನ ಮಾತಿಗೆ ಕಿವಿಗೊಡರವರು, ಎಂದರು ಪ್ರಭು.”