kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

15ನೇ ಅಧ್ಯಾಯ

,
ವಚನ   51

ಇಗೋ, ಕೇಳೀ! ಇದುವರೆಗೂ ನಿಗೂಢವಾಗಿದ್ದ ರಹಸ್ಯವನ್ನು ನಾನು ನಿಮಗೆ ತಿಳಿಸುತ್ತೇನೆ. ನಾವೆಲ್ಲರೂ ಸಾಯುವುದಿಲ್ಲ. ಅಂತಿಮ ಕಹಳೆಯು ಮೊಳಗಿದಾಗ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರಲ್ಲಿ ನಾವೆಲ್ಲರೂ ಮಾರ್ಪಡುವೆವು. ಹೌದು, ಕಹಳೆ ಮೊಳಗುವುದು. ಸತ್ತವರು ಪುನರುತ್ಥಾನಹೊಂದಿ ಅಮರರಾಗುವರು ಮತ್ತು ನಾವು ಮಾರ್ಪಡುವೆವು.

Go to Home Page