ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.