ಅವರಲ್ಲಿದ್ದ ಬಡಬಗ್ಗರಿಗೆ ಮರೆಯದೆ ನೆರವಾಗಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಮಾಡಬೇಕೆಂದು ಎಣಿಸಿದುದು ಅದೇ ಆಗಿತ್ತು.