ಬಾಹ್ಯಾಚಾರಗಳಿಂದ ತಾವು ಒಳ್ಳೆಯವರು ಎನಿಸಿಕೊಳ್ಳಬೇಕೆನ್ನುವವರು ನೀವು ಸುನ್ನತಿಮಾಡಿಸಿಕೊಳ್ಳಬೇಕೆಂದು ಬಲಾತ್ಕಾರ ಮಾಡುತ್ತಿದ್ದಾರೆ. ಕ್ರಿಸ್ತಯೇಸುವಿನ ಶಿಲುಬೆಯ ನಿಮಿತ್ತ ತಮಗೆ ಹಿಂಸೆಬಾಧೆಗಳು ಉಂಟಾಗಬಾರದು ಎಂಬುದೇ ಅವರ ಉದ್ದೇಶವಾಗಿದೆ.