ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ.