ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.