ನಿಮ್ಮಲ್ಲಿ ಕೆಲವರು ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದಾರೆ. ಲೌಕಿಕ ಜ್ಞಾನದಿಂದ ನಿರರ್ಥಕವಾಗಿ ಉಬ್ಬಿಕೊಂಡಿದ್ದಾರೆ. ತಾವು ಬಹಳ ವಿನಯಶಾಲಿಗಳೆಂದು ಹೆಚ್ಚಳಪಡುತ್ತಾರೆ. ಇಂಥವರು ನಿಮ್ಮನ್ನು ಕಡೆಗಾಣಿಸದಂತೆ ಎಚ್ಚರದಿಂದಿರಿ. ಇವರು ಯೇಸುಕ್ರಿಸ್ತರೆಂಬ ಶಿರಸ್ಸಿನಿಂದ ಬೇರ್ಪಟ್ಟಿದ್ದಾರೆ.
Go to Home Page