ಪ್ರಭುವಿನ ವಾಕ್ಯದ ಆಧಾರದ ಮೇಲೆ ನಾವು ನಿಮಗೆ ಹೇಳುತ್ತೇವೆ: ಪ್ರಭು ಪುನರಾಗಮಿಸುವಾಗ, ಇನ್ನೂ ಬದುಕಿರುವ ನಾವು ಮೃತರಾಗಿರುವ ಇತರರಿಗಿಂತಲೂ ಮುಂದಿನವರಾಗುವುದಿಲ್ಲ.