ಯುದ್ಧಕ್ಕೆ ಹೋಗುವ ಯಾವ ಸೈನಿಕನೂ ಲೋಕವ್ಯವಹಾರಗಳಲ್ಲಿ ಸಿಕ್ಕಿಕೊಳ್ಳನು. ಏಕೆಂದರೆ, ತನ್ನನ್ನು ಸೈನ್ಯಕ್ಕೆ ಸೇರಿಸಿಕೊಂಡವನನ್ನು ಮೆಚ್ಚಿಸಲು ಅವನು ಪ್ರಯತ್ನಿಸುತ್ತಾನೆ.