ಬದಲಿಗೆ, ತಾವು ಒಳ್ಳೆಯವರು ಮತ್ತು ಸ್ವಾಮಿನಿಷ್ಠೆಯುಳ್ಳವರು ಎಂದು ಹೆಸರು ಪಡೆಯಲಿ. ಜಗದ್ರಕ್ಷಕರಾದ ದೇವರ ಉಪದೇಶಕ್ಕೆ ಎಲ್ಲಾ ವಿಧದಲ್ಲೂ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಬೋಧಿಸು.