kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

2ನೇ ಅಧ್ಯಾಯ

,
ವಚನ   12

ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ.

Go to Home Page