ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.