ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.