ದೇವರು ತಮ್ಮ ವಿಶ್ರಾಂತಿಯ ನೆಲೆಯನ್ನು ನೀಡುವುದಾಗಿ ಮಾಡಿದ ವಾಗ್ದಾನ ಇನ್ನೂ ರದ್ದಾಗದೆ ಉಳಿದಿದೆ. ನಿಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯದೆ ಇರಬಾರದು. ಎಂತಲೇ, ನಾವು ಭಯಭಕ್ತಿಯಿಂದ ಬಾಳೋಣ.