ಶುಭವಾರ್ತೆಯನ್ನು ಅವರಿಗೆ ಸಾರಲಾದಂತೆ ನಮಗೂ ಸಾರಲಾಯಿತು. ಅವರು ಅದನ್ನು ಆಲಿಸಿದರು; ಆದರೆ ಅವರಲ್ಲಿ ವಿಶ್ವಾಸವಿರಲಿಲ್ಲ. ಈ ಕಾರಣ, ಅವರು ಕೇಳಿದ ಸಂದೇಶದಿಂದ ಫಲ ಪಡೆಯದೆ ಹೋದರು.