ಈ ಕಾರಣದಿಂದಲೇ ದೇವರು, “ಇಂದು” ಎಂದು ಬೇರೊಂದು ದಿನವನ್ನು ಗೊತ್ತುಮಾಡುತ್ತಾರೆ. ಈ ದಿನವನ್ನು ಕುರಿತೇ ದೀರ್ಘಕಾಲದ ನಂತರ ದಾವೀದನ ಮುಖಾಂತರ : “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು,” ಎಂದು ಹೇಳಿದ್ದಾರೆ.